Saturday 20th, April 2024
canara news

ಒಂಟಿ ಮಹಿಳೆ ಕೊಲೆ ಪ್ರಕರಣ; ಓರ್ವನ ಬಂಧನ

Published On : 01 Jan 2017   |  Reported By : Canaranews Network


ಮಂಗಳೂರು: ದ.ಕ.ಜಿಲ್ಲೆಯ ಪುತ್ತೂರು ತಾಲೂಕಿನ ಹಾರಾಡಿಯಲ್ಲಿ ನಡೆದ ಒಂಟಿ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪುತ್ತೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಕೂಲಿ ಕಾರ್ಮಿಕ ಬಂಟ್ವಾಳದ ಲಕ್ಷ್ಮಣ್ ನಾಯಕ್ ಎಂದು ಗುರುತಿಸಲಾಗಿದೆ.೩೮ ಗಂಟೆಗಳಲ್ಲಿ ಪ್ರಕರಣವನ್ನು ಭೇದಿಸಿದ ಪುತ್ತೂರು ಪೊಲೀಸರು ಆರೋಪಿಯಿಂದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.೨ ವರ್ಷಗಳಿಂದ ಮಹಿಳೆಗೆ ಆಪ್ತನಾಗಿದ್ದ ಆರೋಪಿ ಸಂಚು ರೂಪಿಸಿ ಹಣಕ್ಕಾಗಿ ಕೊಲೆಗೈದಿದ್ದಾನೆ.ಇನ್ನು ವಿನೋದಿನಿ ಕಾಮತ್ ಗುರುವಾರದಂದು ಕೈಕಾಲು ಕಟ್ಟಿ ಹಾಕಿದ್ದ ಸ್ಥಿತಿಯಲ್ಲಿ ಕೊಲೆಯಾಗಿದ್ದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here