Published On : 24 Jan 2017 | Reported By : media release
ಉ.ಜ.25: ಜಮಾಅತೆ ಇಸ್ಲಾಮೀ ಹಿಂದ್ ಅಖಿಲ ಭಾರತದ ಅಧ್ಯಕ್ಷರಾದ ಮೌಲಾನ ಜಲಾಲುದ್ದೀನ್ ಉಮರಿಯವರು ಜನವರಿ 25ನೇ ಬುಧವಾರದಂದು ಉಡುಪಿಗೆ ಆಗಮಿಸಲಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲ ಮಸೀದಿಗಳ ಉಲೆಮಾ ಹಾಗೂ ಮಸೀದಿಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳೊಂದಿಗೆ ಉಡುಪಿ ಜಾಮಿಯ ಮಸೀದಿಯಲ್ಲಿ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
More News
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*