ಎಸ್. ಉಷಾಲತಾ ಆಕಾಶವಾಣಿ ಕಾರ್ಯಕ್ರಮ ಮಖ್ಯಸ್ಥರಾಗಿ ಅಧಿಕಾರ ಸ್ವೀಕಾರ
Published On : 26 Jan 2017 | Reported By : Rons Bantwal
ಮಂಗಳೂರು ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮಖ್ಯಸ್ಥರಾಗಿ ಸಹಾಯಕ ನಿರ್ದೇಶಕರಾದ ಶ್ರೀಮತಿ ಎಸ್. ಉಷಾಲತಾ ಅವರು ಜನವರಿ 23ರಂದು ಅಧಿಕಾರ ಸ್ವೀಕರಿಸಿದ್ದಾರೆ.
ಸಹಾಯಕ ನಿರ್ದೇಶಕರಾದ ಅವರು ಈ ಹಿಂದೆ ಚಿತ್ರದುರ್ಗ ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾಗಿದ್ದು ವರ್ಗಾವಣೆ ಹೊಂದಿ ಆಗಮಿಸಿದ್ದಾರೆ.
ಈ ಹಿಂದೆ ಭದ್ರಾವತಿ, ಹಾಸನ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸಿದ ಇವರು ಮೂಲತ: ಬಂಟ್ವಾಳ ತಾಲೂಕಿನ ಸರಪಾಡಿಯವರು.
More News
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ