Thursday 8th, June 2023
canara news

ಪತ್ರಕರ್ತ ನವೀನ್ ಕೆ.ಇನ್ನಾ ಅವರಿಗೆ ಶಿಬಾಜೆ ಮಾಧ್ಯಮ ಪ್ರಶಸ್ತಿಗೆ ಆಯ್ಕೆ

Published On : 15 Mar 2017   |  Reported By : Rons Bantwal


ಮುಂಬಯಿ, ಮಾ.14: ಪತ್ರಕರ್ತರ ವೇದಿಕೆ ಬೆಂಗಳೂರಿನ ಉಡುಪಿ ಘಟಕ ದಿ| ರಾಜೇಶ ಶಿಬಾಜೆ ಹೆಸರಿನಲ್ಲಿ ವಾರ್ಷಿಕವಾಗಿ ಕೊಡಮಾಡುವ 2017ರ ಸಾಲಿನ ರಾಜೇಶ ಶಿಬಾಜೆ ಮಾಧ್ಯಮ ಪ್ರಶಸ್ತಿಗೆ ಉಡುಪಿಯ ಪತ್ರಕರ್ತ ಸುಭಾಶ್ಚಂದ್ರ ಎಸ್.ವಾಗ್ಲೆ ಮತ್ತು ಮುಂಬಯಿ ಅಲ್ಲಿನ ಹೆಸರಾಂತ ಪತ್ರಕರ್ತ ನವೀನ್ ಕೆ.ಇನ್ನಾ ಆಯ್ಕೆ ಆಗಿದ್ದಾರೆ.

ಮೂಲತಃ ಅವಿಭಜಿತ ದ.ಕ ಜಿಲ್ಲೆಯ ಕಾರ್ಕಳ ತಾಲೂಕು ಮುಂಡ್ಕೂರು ಇನ್ನಬೈಲು ಮನೆ ನಿವಾಸಿ ಆಗಿರುವ ನವೀನ್ ಅವರು ಮುಂಬಯಿಯಿಂದ ಪ್ರಕಟಿತ ಏಕೈಕ ಸಮಗ್ರ ಕನ್ನಡ ದೈನಿಕ ಕರ್ನಾಟಕ ಮಲ್ಲ ಇದರ ಕ್ರೀಡಾ ವಿಭಾಗೀಯ ಅಂಕಣಕಾರÀರಾಗಿ ಅನೇಕ ವರ್ಷಗಳಿಂದ ಕಾರ್ಯನಿರತ ಆಗಿದ್ದಾರೆ. ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಸಂಸ್ಥೆಯ ಸದಸ್ಯರೂ ಆಗಿರುವ ಇವರು ಥಾಣೆ ಕಲ್ವಾ ಇಲ್ಲಿನ ನಿವಾಸಿ ಆಗಿದ್ದು ಪ್ರಶಸ್ತಿಗೆ ಭಾಜನರಾದ ಸರ್ವರ ಪತ್ರಕರ್ತ ನವೀನ್ ಇನ್ನ ಅವರಿಗೆ ನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಸಂಸ್ಥೆ ಶುಭಾರೈಸಿದೆ.

 




More News

ಕಂಚಿಲಕಟ್ಟೆಯನ್ನು ಬಂಗಾರದ ಕಟ್ಟೆಯಾಗಿಸೋಣ:ಕೊಂಡೆವೂರು ಶ್ರೀಗಳು
ಕಂಚಿಲಕಟ್ಟೆಯನ್ನು ಬಂಗಾರದ ಕಟ್ಟೆಯಾಗಿಸೋಣ:ಕೊಂಡೆವೂರು ಶ್ರೀಗಳು
ಅಶ್ವಿತಾ ಶೆಟ್ಟಿ ಅವರ ಚೊಚ್ಚಲ ಕಥಾ ಸಂಕಲನ ಮರ್ಸಿಡಿಸ್ ಬೆಂಜ್ ಬಿಡುಗಡೆ
ಅಶ್ವಿತಾ ಶೆಟ್ಟಿ ಅವರ ಚೊಚ್ಚಲ ಕಥಾ ಸಂಕಲನ ಮರ್ಸಿಡಿಸ್ ಬೆಂಜ್ ಬಿಡುಗಡೆ
ದಾದ್ರಾ ನಗರ ಹವೇಲಿ ನಗರದ ಸಿಲ್ವಾಸ ಪಾಲಿಕೆಯ ಮೇಯರ್ ಆಗಿ ರಜನಿ ಜಿ.ಶೆಟ್ಟಿ ಆಯ್ಕೆ
ದಾದ್ರಾ ನಗರ ಹವೇಲಿ ನಗರದ ಸಿಲ್ವಾಸ ಪಾಲಿಕೆಯ ಮೇಯರ್ ಆಗಿ ರಜನಿ ಜಿ.ಶೆಟ್ಟಿ ಆಯ್ಕೆ

Comment Here