Friday 19th, April 2024
canara news

ಸಯ್ಯಿದ್ ಮದನಿ ಟ್ರಸ್ಟ್‍ನ ವಾರ್ಷಿಕೋತ್ಸವಕ್ಕೆ ರಾಜ್ಯಪಾಲರಿಗೆ ಆಮಂತ್ರಣ

Published On : 19 Mar 2017   |  Reported By : Rons Bantwal


ಮುಂಬಯಿ, ಮಾ.19: ಮಂಗಳೂರು ಉಳ್ಳಾಲ ಅಲ್ಲಿನ ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್‍ನ 35ನೇ ವಾರ್ಷಿಕ ಮತ್ತು ಹಝ್ರತ್ ಸಯ್ಯಿದ್ ಮದನಿ ಬನಾತ್ (ಮಹಿಳಾ) ಕಾಲೇಜು ಕಟ್ಟಡ ಶಿಲಾನ್ಯಾಸ ಶೀಘ್ರವೇ ನೆರವೇರಲಿದ್ದು ಈ ಭವ್ಯ ಕಾರ್ಯಕ್ರಮಕ್ಕೆ ಕರ್ರ್ನಾಟಕ ರಾಜ್ಯಪಾಲ ವಜುಭಾಯಿ ವಾಲ ಅವರನ್ನು ಮದನಿ ಟ್ರಸ್ಟ್‍ನ ಪದಾಧಿಕಾರಿಗಳು ಆಮಂತ್ರಿಸಿತು.

ಟ್ರಸ್ಟ್‍ನ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ರಾಜ್ಯಪಾಲರಿಗೆ ಆಮಂತ್ರಿಸಿದ್ದು ಈ ಸಂದರ್ಭದಲ್ಲಿ ಆಹಾರ ಸಚಿವ ಯು.ಟಿ ಖಾದರ್, ಟ್ರಸ್ಟ್‍ನ ಉಪಾಧ್ಯಕ್ಷ ಮುಸ್ತಫ ಅಬ್ದುಲ್ಲ, ಸದಸ್ಯರಾದ ಮುಸ್ತಫ ಮಂಚಿಲ, ಅಯ್ಯೂಬ್ ಮಂಚಿಲ, ಹಮೀದ್ ಕೋಡಿ, ಹನೀಫ್ ಕೋಡಿ ಮತ್ತಿತರರು ಉಪಸ್ಥಿತರಿದ್ದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here