Saturday 20th, April 2024
canara news

ಕಥೊಲಿಕ್ ಸಭೆ ಕುಂದಾಪುರ ವಲಯ ಅಧ್ಯಕ್ಷರಾಗಿ - ಜಾಕೋಬ್ ಡಿಸೋಜಾ

Published On : 25 Mar 2017   |  Reported By : Bernard J Costa


ಕುಂದಾಪುರ: 2017- 18 ರ ಅವಧಿಯ ಕಥೊಲಿಕ್ ಸಭೆ ಕುಂದಾಪುರ ವಲಯದ ಅಧ್ಯಕ್ಷರಾಗಿ ಜಾಕೋಬ್ ಡಿಸೋಜಾ ಅವಿರೋಧವಾಗಿ ಆರಿಸಿ ಬಂದಿದ್ದಾರೆ. ಉಳಿದಂತೆ ನಿಕಟಪೂರ್ವ ಅಧ್ಯಕ್ಷ ಫ್ಲೆವನ್ ಡಿಸೋಜಾ, ಕಾರ್ಯದರ್ಶಿಯಾಗಿ ಶೈಲಾ ಡಿಆಲ್ಮೇಡಾ, ಖಚಾಂಚಿಯಾಗಿ ವಿನಯ್ ಡಿಆಲ್ಮೇಡಾ, ನಿಯೋಜಿತ ಅಧ್ಯಕ್ಷರಾಗಿ ಮೈಕಲ್ ಪಿಂಟೊ, ಉಪಾಧ್ಯಕ್ಷೆಯಾಗಿ ಮೇಬಲ್ ಡಿಸೋಜಾ, ಸಹ ಕಾರ್ಯದರ್ಶಿಯಾಗಿ ವೈಲೆಟ್ ಬಾರೆಟ್ಟೊ, ಸಹ ಖಚಾಂಚಿಯಾಗಿ ಜೆರಾಲ್ಡ್ ಕ್ರಾಸ್ತಾ, ಆಮ್ಚೊ ಸಂದೇಶ್ ಪ್ರತಿನಿಧಿಯಾಗಿ ವಾಲ್ಟರ್ ಜೆ.ಡಿಸೋಜಾ, ಸರಕಾರಿ ಸವಲತ್ತು ಮಾಹಿತಿಗಾರರಾಗಿ ವಿನೋದ್ ಕ್ರಾಸ್ಟೊ, ರಾಜಕೀಯ ಸಂಚಾಲಕರಾಗಿ ಶಾಂತಿ ಪಿರೇರಾ ಮತ್ತು ಮಹಿಳಾ ಪ್ರತಿನಿಧಿಯಾಗಿ ಜೊಸ್ಫಿನ್ ರೊಡ್ರಿಗಸ್ ಇವರು ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ.

ಉಡುಪಿ ಧರ್ಮಕ್ಷೇತ್ರದ ಕೇಂದ್ರಿಯ ಕಥೊಲಿಕ್ ಸಭೆಯ ನಿಕಟಪೂರ್ವ ಅಧ್ಯಕ್ಷ ವಿಲಿಯಂ ಮಚಾದೊ ಮತ್ತು ಕುಂದಾಪುರ ವಲಯ ಕಥೊಲಿಕ್ ಸಭಾದ ನಿಕಟಪೂರ್ವ ಅಧ್ಯಕ್ಷ ಹೆರಿಕ್ ಗೊನ್ಸಾಲ್ವಿಸ್ ಚುನಾವಣಾ ಪ್ರಕ್ರಿಯೆಯನ್ನು ನೆಡೆಸಿಕೊಟ್ಟರು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here