Friday 26th, April 2024
canara news

ಮೇಲ್ತೆನೆಯಿಂದ ಬ್ಯಾರಿ ಸಾಹಿತ್ಯ ಸಂವಾದಕೂಟ

Published On : 03 Apr 2017   |  Reported By : Rons Bantwal


ಮಂಗಳೂರು, ಎ.4: ಬ್ಯಾರಿ ಕಲಾವಿದರು ಮತ್ತು ಬರಹಗಾರರ ಒಕ್ಕೂಟವಾಗಿರುವ ದೇರಳಕಟ್ಟೆಯ `ಮೇಲ್ತೆನೆ' ಸಂಘಟನೆಯ ವತಿಯಿಂದ ಉಪಾಧ್ಯಕ್ಷ ಇಸ್ಮತ್ ಫಜೀರ್‍ರ ಕಚೇರಿಯಲ್ಲಿ `ಬ್ಯಾರಿ ಸಾಹಿತ್ಯ ಸಂವಾದಕೂಟ' ಇತ್ತೀಚೆಗೆ ನಡೆಯಿತು.

ಮೇಲ್ತೆನೆ ಅಧ್ಯಕ್ಷ ಆಲಿಕುಂಞÂ ಪಾರೆ ಅಧ್ಯಕ್ಷತೆ ವಹಿಸಿದ್ದರು.ಉಪಾಧ್ಯಕ್ಷ ಇಸ್ಮತ್ ಫಜೀರ್ ಮಂಡಿಸಿದ `ಬ್ಯಾರಿ ಭಾಷೆಯ ಪ್ರಭೇದಗಳು' ಎಂಬ ಪ್ರಬಂಧದ ಮೇಲೆ ಚರ್ಚೆ ನಡೆಸಲಾಯಿತು.

ಕಾರ್ಯಕಾರಿ ಸಮಿತಿ ಸದಸ್ಯರಾದ ಆರೀಫ್‍ ಕಲ್ಕಟ್ಟ, ಬಶೀರ್ ಅಹ್ಮದ್‍ಕಿನ್ಯ, ಪೆÇ್ರ.ನಿಯಾರ ïಚರ್ಚೆಯಲ್ಲಿ ಪಾಲ್ಗೊಂಡರು.ಜತೆ ಕಾರ್ಯದರ್ಶಿ ಬಶೀರ್ ಕಲ್ಕಟ್ಟ ಸ್ವಾಗತಿಸಿ, ವಂದಿಸಿದರು.
..

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here