Saturday 27th, July 2024
canara news

ಮೇಲ್ತೆನೆಯಿಂದ ಬ್ಯಾರಿ ಸಾಹಿತ್ಯ ಸಂವಾದಕೂಟ

Published On : 03 Apr 2017   |  Reported By : Rons Bantwal


ಮಂಗಳೂರು, ಎ.4: ಬ್ಯಾರಿ ಕಲಾವಿದರು ಮತ್ತು ಬರಹಗಾರರ ಒಕ್ಕೂಟವಾಗಿರುವ ದೇರಳಕಟ್ಟೆಯ `ಮೇಲ್ತೆನೆ' ಸಂಘಟನೆಯ ವತಿಯಿಂದ ಉಪಾಧ್ಯಕ್ಷ ಇಸ್ಮತ್ ಫಜೀರ್‍ರ ಕಚೇರಿಯಲ್ಲಿ `ಬ್ಯಾರಿ ಸಾಹಿತ್ಯ ಸಂವಾದಕೂಟ' ಇತ್ತೀಚೆಗೆ ನಡೆಯಿತು.

ಮೇಲ್ತೆನೆ ಅಧ್ಯಕ್ಷ ಆಲಿಕುಂಞÂ ಪಾರೆ ಅಧ್ಯಕ್ಷತೆ ವಹಿಸಿದ್ದರು.ಉಪಾಧ್ಯಕ್ಷ ಇಸ್ಮತ್ ಫಜೀರ್ ಮಂಡಿಸಿದ `ಬ್ಯಾರಿ ಭಾಷೆಯ ಪ್ರಭೇದಗಳು' ಎಂಬ ಪ್ರಬಂಧದ ಮೇಲೆ ಚರ್ಚೆ ನಡೆಸಲಾಯಿತು.

ಕಾರ್ಯಕಾರಿ ಸಮಿತಿ ಸದಸ್ಯರಾದ ಆರೀಫ್‍ ಕಲ್ಕಟ್ಟ, ಬಶೀರ್ ಅಹ್ಮದ್‍ಕಿನ್ಯ, ಪೆÇ್ರ.ನಿಯಾರ ïಚರ್ಚೆಯಲ್ಲಿ ಪಾಲ್ಗೊಂಡರು.ಜತೆ ಕಾರ್ಯದರ್ಶಿ ಬಶೀರ್ ಕಲ್ಕಟ್ಟ ಸ್ವಾಗತಿಸಿ, ವಂದಿಸಿದರು.
..

 




More News

ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ

Comment Here