Saturday 27th, July 2024
canara news

ರಾಜ್ಯ ಸರ್ಕಾರದ ವಿರುದ್ಧ ಸಂಸದ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ

Published On : 05 Apr 2017   |  Reported By : Canaranews Network


ಮಂಗಳೂರು: ರಾಜ್ಯ ಸರ್ಕಾರವನ್ನು ಮಾಫಿಯಾಗಳು ಹೇಗೆ ನಿಯಂತ್ರಣದಲ್ಲಿಟ್ಟಿವೆ ಎಂಬುದಕ್ಕೆ ಉಡುಪಿ ಜಿಲ್ಲಾಧಿಕಾರಿ, ಎಸಿ ಅವರ ಕೊಲೆ ಯತ್ನ ಸಾಕ್ಷಿಯಾಗಿದೆ. ಈ ಮಾಫಿಯಾದ ಹಿಂದೆ ರಾಜ್ಯ ಸರ್ಕಾರದ ಕೈವಾಡವಿರುವುದು ಸ್ಪಷ್ಟ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ೪ ವರ್ಷಗಳಿಂದಲೂ ರಾಜ್ಯದಲ್ಲಿ ಇಂತಹ ಗೂಂಡಾ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಲೇ ಇವೆ.

ಮೂಡಬಿದಿರೆಯ ಪ್ರಶಾಂತ್ ಹತ್ಯೆ, ರುದ್ರೇಶ್ ಹತ್ಯೆ, ಉಳ್ಳಾಲದ ಕಾರ್ತಿಕ್ ರಾಜ್ ಹತ್ಯೆ ಹೀಗೆ ಒಂದರ ಹಿಂದೆ ಒಂದು ಅಹಿತಕರ ಘಟನೆಗಳು ನಡೆಯುತ್ತಲೇ ಇವೆ. ಆದರೆ, ರಾಜ್ಯ ಸರ್ಕಾರ್ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಸೂಕ್ತ ಮರಳು ನೀತಿ ರೂಪಿಸದೆ ಇರುವುದೇ ಇಂತಹ ಚಟುವಟಿಕೆಗಳಿಗೆ ಕಾರಣ ಎಂದು ಆರೋಪಿಸಿದರು.




More News

ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ

Comment Here