Friday 26th, April 2024
canara news

ತಂದೆಯ ಉತ್ತರಾದಿ ಕ್ರಿಯೆಗಾಗಿ ಮಂಗಳೂರಿಗೆ ಆಗಮಿಸಿದ ಐಶ್ವರ್ಯಾ ರೈ

Published On : 09 Apr 2017   |  Reported By : Canaranews Network


ಮಂಗಳೂರು: ಮಂಗಳೂರು ಮೂಲದ ನಟಿ ಐಶ್ವರ್ಯಾ ರೈ ಅವರು ಶನಿವಾರ ಬೆಳಗ್ಗೆ ತಮ್ಮ ಮಗಳು ಹಾಗೂ ತಾಯಿ ಜೊತೆಗೆ ಮಂಗಳೂರಿಗೆ ಆಗಮಿಸಿದ್ದಾರೆ.

ಮುಂಬೈನಿಂದ ಜೆಟ್ ಏರ್ ವೇಸ್ ವಿಮಾನದಲ್ಲಿ ಬಂದಿಳಿದ ಐಶ್ವರ್ಯಾ ರೈ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದ ನೇತ್ರಾವತಿ ಕುಮಾರಧಾರಾ ಸಂಗಮ ಕ್ಷೇತ್ರದಲ್ಲಿ ತಂದೆಯ ಪಿಂಡ ಪ್ರದಾನ ಮಾಡಿದರು. ಮೂಲತಃ ಕರಾವಳಿ ಭಾಗದವರಾದ ಐಶ್ವರ್ಯ ಅವರ ತಂದೆ ಕೃಷ್ಣಪ್ರಸಾದ್ ರೈ(78) ಅಲ್ಪಕಾಲದ ಅಸೌಖ್ಯದಿಂದ ಮುಂಬಯಿಯ ಬಾಂದ್ರದಲ್ಲಿರುವ ಲೀಲಾವತಿ ಆಸ್ಪತ್ರೆಯಲ್ಲಿ ಮಾ.18ರಂದು ನಿಧನರಾಗಿದ್ದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here