Thursday 8th, May 2025
canara news

ಸೌಜನ್ಯ ಕೊಲೆ ಪ್ರಕರಣ: ಆರೋಪಿ ಸಂತೋಷ್ ರಾವ್ ಗೆ ಜಾಮೀನು

Published On : 15 Apr 2017   |  Reported By : Canaranews Network


ಮಂಗಳೂರು: ಉಜಿರೆಯ ಎಸ್ ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್ ಗೆ ಸಿಬಿಐ ವಿಶೇಷ ನ್ಯಾಯಾಲಯ ಗುರುವಾರ ಜಾಮೀನು ಮುಂಜೂರು ಮಾಡಿದೆ.

ಈಗಾಗಲೇ ಪ್ರಕರಣ ಸಂಬಂಧ 4 ವರ್ಷ ಜೈಲು ಶಿಕ್ಷೆ ಪೂರೈಸಿರುವ ಆರೋಪಿ ಸಂತೋಷ್ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸಿಬಿಐ ಸಿಬಿಐ ಕೋರ್ಟ್ 1ಲಕ್ಷ ರೂ. ಶ್ಯೂರಿಟಿ ಬಾಂಡ್, ತನಿಖೆಗೆ ಸಹಕರಿಸಬೇಕು, ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳಬಾರದು ಎಂದು ಇತರೆ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ.ಅಕ್ಟೊಬರ್ 10 2012 ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ ಧರ್ಮಸ್ಥಳ ಸಮೀಪದ ಉಜಿರೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು, ನಂತರ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿತ್ತು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here