Thursday 8th, May 2025
canara news

'ಕಾನೂನಿನ ಹೆಸರಿನಲ್ಲಿ ಕರಾವಳಿಯಲ್ಲಿ ದೌರ್ಜನ್ಯ' – ಕುಮಾರಸ್ವಾಮಿ

Published On : 17 Apr 2017   |  Reported By : Canaranews Network


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಪೊಲೀಸರಿಗೆ ಅಧಿಕಾರ ಇಲ್ಲ. ಪೊಲೀಸ್ ವರದಿಗೂ ಅಹ್ಮದ್ ಖುರೇಶಿ ಮೇಲಿನ ಪೊಲೀಸ್ ದೌರ್ಜನ್ಯ ಪ್ರಕರಣಕ್ಕೂ ಹಲವು ವ್ಯತ್ಯಾಸಗಳಿವೆ. ಪೊಲೀಸ್ ಇಲಾಖೆ ಕಾರ್ಯವೈಖರಿ ಅನುಮಾನಸ್ಪದವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಸೋಮವಾರ ಮಂಗಳೂರಿಗೆ ಭೇಟಿ ನೀಡಿದ ಕುಮಾರಸ್ವಾಮಿ ಖಾಸಗಿ ಹೊಟೇಲ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಆರೋಪಿಗೆ ಕಿಡ್ನಿ ಸಮಸ್ಯೆ ಇದ್ರೂ ಪೊಲೀಸರು ದೈಹಿಕ ದೌರ್ಜನ್ಯ ಎಸಗಿದ್ದಾರೆ," ಎಂದು ಆರೋಪಿಸಿದರು.ಅಲ್ಲದೆ, ಅಹ್ಮದ್ ಖುರೇಶಿ ಮೇಲಿನ ಪೊಲೀಸ್ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಪೊಲೀಸರ ಮೇಲೆ ಹರಿಹಾಯ್ದಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here