Saturday 20th, April 2024
canara news

'ಕಾನೂನಿನ ಹೆಸರಿನಲ್ಲಿ ಕರಾವಳಿಯಲ್ಲಿ ದೌರ್ಜನ್ಯ' – ಕುಮಾರಸ್ವಾಮಿ

Published On : 17 Apr 2017   |  Reported By : Canaranews Network


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಪೊಲೀಸರಿಗೆ ಅಧಿಕಾರ ಇಲ್ಲ. ಪೊಲೀಸ್ ವರದಿಗೂ ಅಹ್ಮದ್ ಖುರೇಶಿ ಮೇಲಿನ ಪೊಲೀಸ್ ದೌರ್ಜನ್ಯ ಪ್ರಕರಣಕ್ಕೂ ಹಲವು ವ್ಯತ್ಯಾಸಗಳಿವೆ. ಪೊಲೀಸ್ ಇಲಾಖೆ ಕಾರ್ಯವೈಖರಿ ಅನುಮಾನಸ್ಪದವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಸೋಮವಾರ ಮಂಗಳೂರಿಗೆ ಭೇಟಿ ನೀಡಿದ ಕುಮಾರಸ್ವಾಮಿ ಖಾಸಗಿ ಹೊಟೇಲ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಆರೋಪಿಗೆ ಕಿಡ್ನಿ ಸಮಸ್ಯೆ ಇದ್ರೂ ಪೊಲೀಸರು ದೈಹಿಕ ದೌರ್ಜನ್ಯ ಎಸಗಿದ್ದಾರೆ," ಎಂದು ಆರೋಪಿಸಿದರು.ಅಲ್ಲದೆ, ಅಹ್ಮದ್ ಖುರೇಶಿ ಮೇಲಿನ ಪೊಲೀಸ್ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಪೊಲೀಸರ ಮೇಲೆ ಹರಿಹಾಯ್ದಿದ್ದಾರೆ.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here