Thursday 8th, May 2025
canara news

ಎತ್ತಿನಹೊಳೆ ಎ.೧೮ರಂದು ವಾಸ್ತವಿಕತೆ ಪರಿಶೀಲನೆ; ಕುಮಾರಸ್ವಾಮಿ

Published On : 19 Apr 2017   |  Reported By : Canaranews Network


ಮಂಗಳೂರು: ಎತ್ತಿನಹೊಳೆ ಕಾಮಗಾರಿ ಪ್ರದೇಶಕ್ಕೆ ಎ.೧೮ರಂದು ಭೇಟಿ ನೀಡಿ ಅಲ್ಲಿನ ವಾಸ್ತವಾಂಶಗಳ ಪರಿಶೀಲನೆ ನಡೆಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಮಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಡುಮನೆ ಪ್ರದೇಶದಿಂದ ಪರಿಶೀಲನೆ ಆರಂಭಿಸಿ ವಾಸ್ತವತೆಯ ಬಗ್ಗೆ ವಿವರ ಪಡೆಯಲಿದ್ದೇನೆ. ಈ ಸಂದರ್ಭ ಕೋಲಾರ ಭಾಗದ ಪ್ರತಿನಿಧಿಗಳು ಉಪಸ್ಥಿತರಿರುತ್ತಾರೆ ಎಂದು ಹೇಳಿದರು.

ಎತ್ತಿನಹೊಳೆ ಯೋಜನೆಯಿಂದ ಕೋಲಾರ ಭಾಗದ ಜನರಿಗೆ ಕುಡಿಯುವ ನೀರಿಗೆ ಸಂಬಂಧಪಟ್ಟು ಹೆಚ್ಚಿನ ಪ್ರಯೋಜನವಾಗದು. ಇದೊಂದು ದುಡ್ಡು ಹೊಡೆಯುವ ಯೋಜನೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಆಗ ನನ್ನ ಹೇಳಿಕೆಗೆ ಆಕ್ಷೇಪ ವ್ಯಕ್ತವಾಗಿತ್ತು. ಈಗ ಅಲ್ಲಿ ಕಾಮಗಾರಿಯ ಚಿತ್ರಣ ನೋಡಿದ ಬಳಿಕ ಅವರಿಗೆ ನನ್ನ ಹೇಳಿಕೆ ವಾಸ್ತವಾಂಶಗಳಿಂದ ಕೂಡಿದೆ ಎಂದು ಅರಿವಾಗತೊಡಗಿದೆ ಎಂದು ಹೇಳಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here