Published On : 22 Apr 2017 | Reported By : Rons Bantwal
ಉಜಿರೆ: ವಿಷು ಜಾತ್ರೆ ಸಂದರ್ಭ ಧರ್ಮಸ್ಥಳದಲ್ಲಿ ಗುರುವಾರ ರಾತ್ರಿ ಬ್ರಹ್ಮರಥೋತ್ಸವ ನಡೆಯಿತು.
ರಾಜ್ಯ ವಿವಿಧ ಭಾಗಗಳಿಂದ ಬಂದ ಸುಮಾರು ಇನ್ನೂರು ಮಂದಿ ಕಲಾವಿದರು ಶಂಖ, ತಾಳ, ಬ್ಯಾಂಡ್, ಚೆಂಡೆ ವಾದನದ ಮೂಲಕ ಕಲಾ ಸೇವೆ ಮಾಡಿದರು. ಸಹಸ್ರಾರು ಮಂದಿ ಭಕ್ತಾದಿಗಳು ರಥೋತ್ಸವ ವೀಕ್ಷಿಸಿ ಧನ್ಯತೆ ಪಡೆದರು.
More News
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*