Saturday 27th, July 2024
canara news

ಕೆಪಿಎಸ್ಸಿ ಪರೀಕ್ಷೆ; ದ.ಕ.ಜಿಲ್ಲೆಯ ೭ ಮಂದಿ ಆಯ್ಕೆ

Published On : 24 Apr 2017   |  Reported By : Canaranews Network


ಮಂಗಳೂರು: ಕರ್ನಾಟಕ ಸಾರ್ವಜನಿಕ ಸೇವಾ ಆಯೋಗದ ಪ್ರೊಬೆಷನರಿಯ ೨೦೧೪ನೇ ಸಾಲಿನ ಪರೀಕ್ಷೆಯಲ್ಲಿ ದ.ಕ.ಜಿಲ್ಲೆಯ ೭ ಮಂದಿ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಕೆಪಿಎಸ್ಸಿಯ ೪೬೪ ಹುದ್ದೆಗಳಿಗೆ ಪರೀಕ್ಷೆ ನಡೆದಿತ್ತು.

ಅದರಲ್ಲಿ ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ಯತೀಶ್ ಉಳ್ಳಾಲ(ಸಹಾಯಕ ಆಯುಕ್ತ), ಸುಳ್ಯದ ಅಜಿತ್ ಎಂ.(ಸಹಾಯಕ ಆಯುಕ್ತ), ಸುಮನಾ ಬಿ.(ಡಿವೈಎಸ್ಪಿ), ರಶ್ಮಿ ಎಸ್.ಆರ್(ತಹಶಿಲ್ದಾರ್), ಮಿಶೆಲ್ ಕ್ವೀನಿ ಡಿಕೋಸ್ತಾ( ತಹಶೀಲ್ದಾರ್), ಗಾಯತ್ರಿ ಸಿ.ಹೆಚ್( ತಾಲೂಕು ಸಮಾಜ ಕಲ್ಯಾಣಾಧಿಕಾರಿ), ಮಹೇಶ್ ಕುಮಾರ್ ಹೊಳ್ಳ( ಸಹಾಯಕ ಜೈಲು ಅಧೀಕ್ಷಕ) ಆಯ್ಕೆಯಾಗಿದ್ದಾರೆ.




More News

ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ

Comment Here