Thursday 25th, April 2024
canara news

ಮಹಡಿಯಂದ ಜಿಗಿದು ಕ್ಯಾಶಿಯರ್ ಆತ್ಮಹತ್ಯೆ

Published On : 27 Apr 2017   |  Reported By : Canaranews Network


ಮಂಗಳೂರು: ಮಂಗಳೂರಿನ ಬೆಂದೂರ್ವೆಲ್ನಲ್ಲಿರುವ ಹೊಟೇಲ್ ಕಟ್ಟಡದ 6 ನೇ ಮಹಡಿಯಿಂದ ಜಿಗಿದು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ನಡೆದಿದೆ. ನಿಹಾಲ್ ಭಂಡಾರಿ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡವನಾಗಿದ್ದು, ಪಂಪ್ವೆಲ್ ನಿವಾಸಿ ಎಂದು ತಿಳಿದು ಬಂದಿದೆ.

ಈತ ಹೊಟೇಲ್ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಕದ್ರಿ ಪೊಲೀಸರು ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here