Friday 4th, July 2025
canara news

ರಾಜ್ಯ ಸರ್ಕಾರ ಹೇಳದೆ ಕೆಂಪುದೀಪ ತೆಗೆಯಲ್ಲ; ಖಾದರ್

Published On : 01 May 2017   |  Reported By : Canaranews Network


ಮಂಗಳೂರು: ಕೆಂಪುದೀಪ ಹಾಗೂ ಕಾರನ್ನು ರಾಜ್ಯ ಸರ್ಕಾರ ಕೊಟ್ಟಿದ್ದು, ಸರ್ಕಾರ ಹೇಳುವವರೆಗೆ ಕಾರಿನಿಂದ ಕೆಂಪು ದೀಪ ತೆಗೆಯುವುದಿಲ್ಲ ಎಂದು ಆಹಾರ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರಿ ಕಾರಿಗೆ ದೀಪ ಹಾಕುವ ಮತ್ತು ತೆಗೆಯುವ ಅಧಿಕಾರ ನಮಗಿಲ್ಲ. ಇಲಾಖೆ ಸೂಚಿಸಿದರೆ ಕೆಂಪು ದೀಪವನ್ನು ತೆಗೆಯುತ್ತೇನೆ. ಅದನ್ನು ನನ್ನ ತಲೆ ಮೇಲೆ ಇಟ್ಟುಕೊಂಡಿಲ್ಲ. ಕೆಂಪು ದೀಪ ತೆಗೆದರೆ ಬಡವರ ಹೊಟ್ಟೆ ತುಂಬುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here