Friday 26th, April 2024
canara news

ರಾಜ್ಯ ಸರ್ಕಾರ ಹೇಳದೆ ಕೆಂಪುದೀಪ ತೆಗೆಯಲ್ಲ; ಖಾದರ್

Published On : 01 May 2017   |  Reported By : Canaranews Network


ಮಂಗಳೂರು: ಕೆಂಪುದೀಪ ಹಾಗೂ ಕಾರನ್ನು ರಾಜ್ಯ ಸರ್ಕಾರ ಕೊಟ್ಟಿದ್ದು, ಸರ್ಕಾರ ಹೇಳುವವರೆಗೆ ಕಾರಿನಿಂದ ಕೆಂಪು ದೀಪ ತೆಗೆಯುವುದಿಲ್ಲ ಎಂದು ಆಹಾರ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರಿ ಕಾರಿಗೆ ದೀಪ ಹಾಕುವ ಮತ್ತು ತೆಗೆಯುವ ಅಧಿಕಾರ ನಮಗಿಲ್ಲ. ಇಲಾಖೆ ಸೂಚಿಸಿದರೆ ಕೆಂಪು ದೀಪವನ್ನು ತೆಗೆಯುತ್ತೇನೆ. ಅದನ್ನು ನನ್ನ ತಲೆ ಮೇಲೆ ಇಟ್ಟುಕೊಂಡಿಲ್ಲ. ಕೆಂಪು ದೀಪ ತೆಗೆದರೆ ಬಡವರ ಹೊಟ್ಟೆ ತುಂಬುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here