Thursday 7th, December 2023
canara news

ರಾಜ್ಯ ಸರ್ಕಾರ ಹೇಳದೆ ಕೆಂಪುದೀಪ ತೆಗೆಯಲ್ಲ; ಖಾದರ್

Published On : 01 May 2017   |  Reported By : Canaranews Network


ಮಂಗಳೂರು: ಕೆಂಪುದೀಪ ಹಾಗೂ ಕಾರನ್ನು ರಾಜ್ಯ ಸರ್ಕಾರ ಕೊಟ್ಟಿದ್ದು, ಸರ್ಕಾರ ಹೇಳುವವರೆಗೆ ಕಾರಿನಿಂದ ಕೆಂಪು ದೀಪ ತೆಗೆಯುವುದಿಲ್ಲ ಎಂದು ಆಹಾರ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರಿ ಕಾರಿಗೆ ದೀಪ ಹಾಕುವ ಮತ್ತು ತೆಗೆಯುವ ಅಧಿಕಾರ ನಮಗಿಲ್ಲ. ಇಲಾಖೆ ಸೂಚಿಸಿದರೆ ಕೆಂಪು ದೀಪವನ್ನು ತೆಗೆಯುತ್ತೇನೆ. ಅದನ್ನು ನನ್ನ ತಲೆ ಮೇಲೆ ಇಟ್ಟುಕೊಂಡಿಲ್ಲ. ಕೆಂಪು ದೀಪ ತೆಗೆದರೆ ಬಡವರ ಹೊಟ್ಟೆ ತುಂಬುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

 




More News

ಹಳೆ ವಿದ್ಯಾರ್ಥಿಗಳ ಸಂಘ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ
ಹಳೆ ವಿದ್ಯಾರ್ಥಿಗಳ ಸಂಘ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ
ಪೆರ್ಮಂಕಿಗುತ್ತು ರಿತೇಶ್ ಪಕ್ಕಳ ಅವರಿಗೆ ಪಿಹೆಚ್‍ಡಿ ಪದವಿ
ಪೆರ್ಮಂಕಿಗುತ್ತು ರಿತೇಶ್ ಪಕ್ಕಳ ಅವರಿಗೆ ಪಿಹೆಚ್‍ಡಿ ಪದವಿ
ಇಪ್ಪತ್ತ್ತರನೇ ವಾರ್ಷಿಕ ಮಹಾಸಭೆ ಪೂರೈಸಿದ ಗಾಣಿಗ ಸಮಾಜ ಮುಂಬಯಿ
ಇಪ್ಪತ್ತ್ತರನೇ ವಾರ್ಷಿಕ ಮಹಾಸಭೆ ಪೂರೈಸಿದ ಗಾಣಿಗ ಸಮಾಜ ಮುಂಬಯಿ

Comment Here