Published On : 04 May 2017 | Reported By : Canaranews Network
ಮಂಗಳೂರು: ಶಾಸಕ ಅಭಯಚಂದ್ರ ಜೈನ್ ಅವರನ್ನು ೨೦೧೮ರಲ್ಲಿ ಶ್ರವಣಬೆಳಗೊಳದಲ್ಲಿ ನಡೆಯುವ ಮಹಾಮಸ್ತಾಕಾಭಿಷೇಕ ಮಹೋತ್ಸವದ ರಾಜ್ಯಮಟ್ಟದ ಸಮಿತಿಗೆ ಸಹ ಅಧ್ಯಕ್ಷರನ್ನಾಗಿ ನೇಮಿಸಿರುವುದರಿಂದ ಸರ್ಕಾರ ಅವರಿಗೆ ಸಂಪುಟ ದರ್ಜೆಯ ಸಚಿವರ ಸ್ಥಾನಮಾನವನ್ನು ನೀಡಿದೆ.
ಸರ್ಕಾರ ಈ ಬಗ್ಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಅಭಯಚಂದ್ರ ಅವರಿಗೆ ಸಚಿವರಿಗೆ ನೀಡಲಾಗುವ ಸರ್ಕಾರಿ ಕಾರು ನೀಡಲಾಗಿದೆ.
More News
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ