Friday 26th, April 2024
canara news

ಪ್ರಕಾಶ್ ಪೂಜಾರಿ ಕೊಲೆ ಯತ್ನ: ಅಹ್ಮದ್ ಖುರೇಶಿಗೆ ಜಾಮೀನು

Published On : 07 May 2017   |  Reported By : Canaranews Network


ಮಂಗಳೂರು : 2016 ಫೆಬ್ರವರಿ 21ರಂದು ನಡೆದ ಪ್ರಕಾಶ್ ಪೂಜಾರಿ ಕೊಲೆ ಯತ್ನ ಪ್ರಕರಣದ ಪ್ರಮುಖ ಆರೋಪಿ ಅಹ್ಮದ್ ಖುರೇಶಿಗೆ ಶನಿವಾರ ಮಂಗಳೂರಿನ 6ನೇ ಹೆಚ್ಚುವರಿ ಸೆಷನ್ ನ್ಯಾಯಾಲಯವು ಜಾಮೀನು ನೀಡಿದೆ. ತಿಂಗಳಿಗೆ ಮೂರು ಬಾರಿ ಸ್ಥಳೀಯ ಠಾಣೆಗೆ ಹಾಜರಾಗಿ ತನಿಖೆಗೆ ಸಹಕಾರ ನೀಡಬೇಕು,

ಒಂದು ಲಕ್ಷ ರು. ಬಾಂಡ್ ಮಾಡಬೇಕು ಎಂಬ ಷರತ್ತಿನೊಂದಿಗೆ ನ್ಯಾಯಾಧೀಶ ಪುಟ್ಟರಂಗ ಸ್ವಾಮಿ ಜಾಮೀನು ಮಂಜೂರು ಮಾಡಿದ್ದಾರೆ. ನ್ಯಾಯಾಲಯದ ಆದೇಶದಂತೆ ಖುರೇಶಿ 1, 10 ಮತ್ತು 20ನೇ ತಾರೀಖಿಗೆ ಸ್ಥಳೀಯ ಪೊಲೀಸ್ ಠಾಣೆಗೆ ಹಾಜರಾಗಬೇಕು. ಅಲ್ಲದೆ, ಪಾಸ್ಪೋರ್ಟ್ ಹೊಂದಿದ್ದರೆ ಅದನ್ನು ಠಾಣೆಗೆ ಒಪ್ಪಿಸಬೇಕೆಂದು ನ್ಯಾಯಾಧೀಶರು ಆದೇಶ ನೀಡಿದ್ದಾರೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here