Friday 9th, May 2025
canara news

"ಕೆಪಿಸಿಸಿ ಅಧ್ಯಕ್ಷ ಸ್ಥಾನ ಅರ್ಜಿ ಹಾಕಿ ಪಡೆಯುವ ಹುದ್ದೆಯಲ್ಲ';ಎಚ್.ಸಿ.ಮಹದೇವಪ್ಪ

Published On : 12 May 2017   |  Reported By : Canaranews Network   |  Pic On: photo credit: The Hindu


ಮಂಗಳೂರು: ಕೆಪಿಸಿಸಿಗೆ ಸಮರ್ಥ ಅಧ್ಯಕ್ಷರು ಯಾರು ಬೇಕು ಎಂದು ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಿ, ಅವರೇ ಆಯ್ಕೆ ಮಾಡುತ್ತಾರೆ. ಅದು ಅರ್ಜಿ ಹಾಕಿ ಪಡೆಯುವ ಹುದ್ದೆಯಲ್ಲ ಎಂದು ರಾಜ್ಯ ಲೋಕೋಪಯೋಗಿ ಇಲಾಖಾ ಸಚಿವ ಡಾ| ಎಚ್.ಸಿ. ಮಹದೇವಪ್ಪ ಹೇಳಿದರು.ಮಂಗಳೂರಿನಲ್ಲಿ ಬುಧವಾರ ಪತ್ರಕರ್ತರ ಜತೆ ಮಾತನಾಡಿದ ಅವರು, ನಾನು ಅಧ್ಯಕ್ಷ ಹುದ್ದೆಗೆ ಅರ್ಜಿ ಹಾಕಿಲ್ಲ.

ಅದನ್ನು ಪಕ್ಷವೇ ತೀರ್ಮಾನ ಮಾಡುತ್ತದೆ. ಪಕ್ಷಕ್ಕಾಗಿ ದುಡಿದವರನ್ನು, ಹುದ್ದೆಗೆ ಸಮರ್ಥರಾದವರನ್ನು ಆಯ್ಕೆ ಮಾಡಲಾಗುತ್ತದೆ. ಇಲ್ಲಿ ಯಾರ ಲಾಬಿಯೂ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here