Friday 26th, April 2024
canara news

ಆಕ್ಸಿಸ್ ಬ್ಯಾಂಕ್ ಹಣದೊಂದಿಗೆ ನಾಪತ್ತೆಯಾಗಿದ್ದ ಇಬ್ಬರ ಬಂಧನ

Published On : 16 May 2017   |  Reported By : Canaranews Network


ಮಂಗಳೂರು: ಮಂಗಳೂರಿನ ಯೆಯ್ಯಾಡಿಯಲ್ಲಿರುವ ಆಕ್ಸಿಸ್ ಬ್ಯಾಂಕ್ನ ಕರೆನ್ಸಿ ಚೆಸ್ಟ್ ನಿಂದ 7.5 ಕೋಟಿ ರೂ. ನಗದು ಹಣವನ್ನು ದೋಚಿದ ನಾಲ್ವರು ಆರೋಪಿಗಳಲ್ಲಿ ಇಬ್ಬರನ್ನು ಮಂಗಳವಾರ ಬಂಧಿಸಲಾಗಿದೆ. ಮಂಗಳೂರಿನ ಯೆಯ್ಯಾಡಿಯಲ್ಲಿರುವ ಆಕ್ಸಿಸ್ ಬ್ಯಾಂಕ್ನ ಕರೆನ್ಸಿ ಚೆಸ್ಟ್ ನಿಂದ ಬೆಂಗಳೂರಿನ ಕೋರಮಂಗಲದ ಆಕ್ಸಿಸ್ ಬ್ಯಾಂಕ್ ಶಾಖೆಗೆ ಹಣ ಸಾಗಿಸುತ್ತಿದ್ದ ನಾಲ್ವರು ಸಿಬ್ಬಂದಿಗಳು,

ಹಣದ ಸಮೇತ ಮೇ 11 ಗುರುವಾರದಂದು ನಾಪತ್ತೆಯಾಗಿದ್ದರು.ಆರೋಪಿಗಳ ಪತ್ತೆಗೆ ಮಂಗಳೂರು ಪೊಲೀಸರು ಬೀಸಿದ್ದ ಬಲೆಗೆ, ಕಾರ್ ಚಾಲಕ ಕರಿಬಸವ ಮತ್ತು ಪೂವಣ್ಣ ಸಿಕ್ಕಿಹಾಕಿಕೊಂಡಿದ್ದಾರೆ.ಈ ಇಬ್ಬರನ್ನೂ ಇಂದು ಮಡಿಕೇರಿ ಪೊಲೀಸರು ಬಂಧಿಸಿದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here