Saturday 27th, July 2024
canara news

ಆಕ್ಸಿಸ್ ಬ್ಯಾಂಕ್ ಹಣದೊಂದಿಗೆ ನಾಪತ್ತೆಯಾಗಿದ್ದ ಇಬ್ಬರ ಬಂಧನ

Published On : 16 May 2017   |  Reported By : Canaranews Network


ಮಂಗಳೂರು: ಮಂಗಳೂರಿನ ಯೆಯ್ಯಾಡಿಯಲ್ಲಿರುವ ಆಕ್ಸಿಸ್ ಬ್ಯಾಂಕ್ನ ಕರೆನ್ಸಿ ಚೆಸ್ಟ್ ನಿಂದ 7.5 ಕೋಟಿ ರೂ. ನಗದು ಹಣವನ್ನು ದೋಚಿದ ನಾಲ್ವರು ಆರೋಪಿಗಳಲ್ಲಿ ಇಬ್ಬರನ್ನು ಮಂಗಳವಾರ ಬಂಧಿಸಲಾಗಿದೆ. ಮಂಗಳೂರಿನ ಯೆಯ್ಯಾಡಿಯಲ್ಲಿರುವ ಆಕ್ಸಿಸ್ ಬ್ಯಾಂಕ್ನ ಕರೆನ್ಸಿ ಚೆಸ್ಟ್ ನಿಂದ ಬೆಂಗಳೂರಿನ ಕೋರಮಂಗಲದ ಆಕ್ಸಿಸ್ ಬ್ಯಾಂಕ್ ಶಾಖೆಗೆ ಹಣ ಸಾಗಿಸುತ್ತಿದ್ದ ನಾಲ್ವರು ಸಿಬ್ಬಂದಿಗಳು,

ಹಣದ ಸಮೇತ ಮೇ 11 ಗುರುವಾರದಂದು ನಾಪತ್ತೆಯಾಗಿದ್ದರು.ಆರೋಪಿಗಳ ಪತ್ತೆಗೆ ಮಂಗಳೂರು ಪೊಲೀಸರು ಬೀಸಿದ್ದ ಬಲೆಗೆ, ಕಾರ್ ಚಾಲಕ ಕರಿಬಸವ ಮತ್ತು ಪೂವಣ್ಣ ಸಿಕ್ಕಿಹಾಕಿಕೊಂಡಿದ್ದಾರೆ.ಈ ಇಬ್ಬರನ್ನೂ ಇಂದು ಮಡಿಕೇರಿ ಪೊಲೀಸರು ಬಂಧಿಸಿದರು.

 




More News

ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ

Comment Here