Thursday 25th, April 2024
canara news

ಹನಿಟ್ರ್ಯಾಪ್ ಗೆ ಸಿಲುಕಿ 14 ಲಕ್ಷ ಕಳೆದುಕೊಂಡ ವೈದ್ಯ

Published On : 17 May 2017   |  Reported By : Canaranews Network


ಮಂಗಳೂರು: ಹನಿಟ್ರ್ಯಾಪ್ ಮೂಲಕ ಯುವತಿಯ ಆಸೆ ತೋರಿಸಿ ಮಂಗಳೂರಿನ ಪ್ರಮುಖ ಆಸ್ಪತ್ರೆಯೊಂದರ ವೈದ್ಯರೊಬ್ಬರಿಂದ ಬರೋಬ್ಬರಿ 14 ಲಕ್ಷ ರೂ. ಲಪಟಾಯಿಸಿದ ಹೈಟೆಕ್ ವೇಶ್ಯಾವಾಟಿಕೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ.ಸೋಮೇಶ್ವರದ ನಾರಾಯಣ ಸಾಲ್ಯಾನ್, ಉಳ್ಳಾಲದ ಮಹಮ್ಮದ್ ರಂಜಿ ಹಾಗೂ ಸಾದಿಕ್ ಹನಿಟ್ರ್ಯಾಪ್ ನಡೆಸಿದ ಪ್ರಮುಖ ಆರೋಪಿಗಳು.

ಈ ಪ್ರಕರಣವನ್ನು ಬೇಧಿಸಿರುವ ಕದ್ರಿ ಠಾಣೆ ಪೊಲೀಸರು, ಕೇಸು ದಾಖಲಿಸಿಕೊಂಡು ಈ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ ಈ ಹನಿಟ್ರಾಪ್ ಜಾಲಕ್ಕೆ ಸಾಥ್ ನೀಡಿರುವ ರಾಕೇಶ್, ಆತನ ಇಬ್ಬರು ಗೆಳೆಯರು, ಹನಿಟ್ರ್ಯಾಪ್ ಗೆ ಕೈಜೋಡಿಸಿದ್ದ ಯುವತಿ ತಲೆ ಮರೆಸಿಕೊಂಡಿದ್ದಾರೆ. ಮೋಸ ಹೋದ ವೈದ್ಯರು ನೀಡಿದ ದೂರಿನ ಮೇರೆಗೆ ಕದ್ರಿ ಪೊಲೀಸರು ಈ ಜಾಲವನ್ನು ಬೇಧಿಸಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here