Friday 9th, May 2025
canara news

ಹಣ, ಜಾತಿ,ಅಂತಸ್ತು ಬಿಜೆಪಿ ಟಿಕೆಟ್ ಗೆ ಮಾನದಂಡವಲ್ಲ; ಸಂಸದ ನಳಿನ್ ಕುಮಾರ್

Published On : 25 May 2017   |  Reported By : Canaranews Network


ಮಂಗಳೂರು: ಬಿಜೆಪಿಯ ಸೈದ್ಧಾಂತಿಕ ಚೌಕಟ್ಟಿನೊಳಗೆ ಪಕ್ಷಕ್ಕಾಗಿ ಧ್ಯೇಯ ನಿಷ್ಠರಾಗಿ ಕೆಲಸ ಮಾಡುವವರನ್ನು ಪಕ್ಷ ಗುರುತಿಸುತ್ತದೆ. ಅಂತಹ ಕಾರ್ಯಕರ್ತರು ಅಧಿಕಾರದ ಆಕಾಂಕ್ಷಿಗಳಾಗಿರುವುದಿಲ್ಲ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆಯಲು ಹಣ, ಜಾತಿ, ಅಂತಸ್ತು ಮಾನದಂಡವಾಗುವುದಿಲ್ಲ.

ಬಿಜೆಪಿಯ ಅಭ್ಯರ್ಥಿ ಯಾರು ಎಂದು ಘೊಷಿಸುವ ಅಧಿಕಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಆ ಹೊರತು ಬೇರೆ ಯಾರಿಗೂ ಇಲ್ಲ ಎಂದು ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here