Monday 29th, April 2024
canara news

ಹಣ, ಜಾತಿ,ಅಂತಸ್ತು ಬಿಜೆಪಿ ಟಿಕೆಟ್ ಗೆ ಮಾನದಂಡವಲ್ಲ; ಸಂಸದ ನಳಿನ್ ಕುಮಾರ್

Published On : 25 May 2017   |  Reported By : Canaranews Network


ಮಂಗಳೂರು: ಬಿಜೆಪಿಯ ಸೈದ್ಧಾಂತಿಕ ಚೌಕಟ್ಟಿನೊಳಗೆ ಪಕ್ಷಕ್ಕಾಗಿ ಧ್ಯೇಯ ನಿಷ್ಠರಾಗಿ ಕೆಲಸ ಮಾಡುವವರನ್ನು ಪಕ್ಷ ಗುರುತಿಸುತ್ತದೆ. ಅಂತಹ ಕಾರ್ಯಕರ್ತರು ಅಧಿಕಾರದ ಆಕಾಂಕ್ಷಿಗಳಾಗಿರುವುದಿಲ್ಲ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆಯಲು ಹಣ, ಜಾತಿ, ಅಂತಸ್ತು ಮಾನದಂಡವಾಗುವುದಿಲ್ಲ.

ಬಿಜೆಪಿಯ ಅಭ್ಯರ್ಥಿ ಯಾರು ಎಂದು ಘೊಷಿಸುವ ಅಧಿಕಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಆ ಹೊರತು ಬೇರೆ ಯಾರಿಗೂ ಇಲ್ಲ ಎಂದು ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here