Friday 9th, May 2025
canara news

ಮಂಗಳೂರಿನಲ್ಲಿ ಹಡಗು ಮುಳುಗಡೆ, ತಪ್ಪಿದ ಭಾರೀ ಅನಾಹುತ

Published On : 27 May 2017   |  Reported By : Canaranews Network


ಮಂಗಳೂರು : ಮಂಗಳೂರಿನ ಅಳಿವೆ ಬಾಗಿಲು ಬಳಿ ಬುಧವಾರ ಸಂಜೆ ಮೀನುಗಾರಿಕೆ ನಡೆಸಿ ವಾಪಸ್ಸಾಗುತ್ತಿದ್ದ ವೇಳೆ ಹಡಗು ಮುಳುಗಡೆಯಾಗಿದೆ. ಲೋಕನಾಥ್ ಬೋಳಾರ್ ಅವರಿಗೆ ಸೇರಿದ ಹಡಗು ಬುಧವಾರ ಅಳಿವೆ ಬಾಗಿಲಿನಲ್ಲಿ ಮುಳುಗಡೆಯಾಗಿದೆ. ಹಡಗಿನಲ್ಲಿದ್ದ 10 ಮಂದಿ ಮೀನುಗಾರರನ್ನು ಇನ್ನೊಂದು ಬೋಟ್ ನವರು ರಕ್ಷಿಸಿದ್ದಾರೆ.

ಬೋಟ್ ಮುಳುಗಡೆಯಿಂದಾಗಿ ಸುಮಾರು 70 ಲಕ್ಷ ರೂಪಾಯಿ ನಷ್ಟ ಅಂದಾಜಿಸಲಾಗಿದ್ದು ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here