Published On : 27 May 2017 | Reported By : Canaranews Network
ಮಂಗಳೂರು : ಮಂಗಳೂರಿನ ಅಳಿವೆ ಬಾಗಿಲು ಬಳಿ ಬುಧವಾರ ಸಂಜೆ ಮೀನುಗಾರಿಕೆ ನಡೆಸಿ ವಾಪಸ್ಸಾಗುತ್ತಿದ್ದ ವೇಳೆ ಹಡಗು ಮುಳುಗಡೆಯಾಗಿದೆ. ಲೋಕನಾಥ್ ಬೋಳಾರ್ ಅವರಿಗೆ ಸೇರಿದ ಹಡಗು ಬುಧವಾರ ಅಳಿವೆ ಬಾಗಿಲಿನಲ್ಲಿ ಮುಳುಗಡೆಯಾಗಿದೆ. ಹಡಗಿನಲ್ಲಿದ್ದ 10 ಮಂದಿ ಮೀನುಗಾರರನ್ನು ಇನ್ನೊಂದು ಬೋಟ್ ನವರು ರಕ್ಷಿಸಿದ್ದಾರೆ.
ಬೋಟ್ ಮುಳುಗಡೆಯಿಂದಾಗಿ ಸುಮಾರು 70 ಲಕ್ಷ ರೂಪಾಯಿ ನಷ್ಟ ಅಂದಾಜಿಸಲಾಗಿದ್ದು ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More News
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ