Friday 9th, May 2025
canara news

ನದಿ ದಡದಲ್ಲಿ ವಾಸ್ತವ್ಯವಿರುವ ನಾಗರಿಕರಿಗೆ ಸೂಚನೆ

Published On : 31 May 2017   |  Reported By : Canaranews Network


ಮಂಗಳೂರು: ಬಂಟ್ವಾಳ ತಾಲೂಕಿನ ಶಂಭೂರು ಎಎಂಆರ್ ಅಣೆ ಕಟ್ಟಿನಲ್ಲಿ ಜೂ.೨ರಿಂದ ನೀರು ಶೇಖರಿಸಲಾಗುತ್ತಿದ್ದು, ನದಿ ನೀರಿನ ಮಟ್ಟದಲ್ಲಿ ಏರುವುದರಿಂದ ತೀರದ ಜನರು ಮುಂಜಾಗ್ರತೆ ವಹಿಸುವಂತೆ ಸಂಸ್ಥೆಯ ಮ್ಯಾನೇಜರ್ ತಿಳಿಸಿದ್ದಾರೆ.

ಶೇಖರಣೆಯಾದ ನೀರನ್ನು ವಿದ್ಯುಚ್ಛಕ್ತಿ ಉತ್ಪಾದನೆಗೆ ಬಳಸಿ ಬಳಿಕ ಆ ನೀರನ್ನು ಜೂ.೩ರ ನಂತರ ವಾಪಾಸ್ ನದಿಯ ಕೆಳಭಾಗಕ್ಕೆ ಹರಿಯಬಿಡಲಾಗುತ್ತದೆ ಈ ಹಿನ್ನೆಲೆ ನದಿ ದಡದಲ್ಲಿ ವಾಸ್ತವ್ಯವಿರುವ ನಾಗರಿಕರು ತಮ್ಮ ಸಾಕು ಪ್ರಾಣಿಗಳ ಬಗ್ಗೆ ನಿಗಾವಹಿಸುವಂತೆ ಸೂಚಿಸಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here