Tuesday 30th, April 2024
canara news

ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿನಿ

Published On : 03 Jun 2017   |  Reported By : Canaranews Network


ಮಂಗಳೂರು: ಮಂಗಳೂರಿನ ಖಾಸಗಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಗುರುವಾರ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಳಚ್ಚಿಲ್ ನ ಶ್ರೀನಿವಾಸ್ ಇನ್ಸ್ ಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಬಿಇ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಚಿಕ್ಕಮಗಳೂರು ಮೂಲದ ಚಂದ್ರೇಗೌಡ ಎನ್ನುವರ ಪುತ್ರಿ ಸುಚೇತನ ಎ ಸಿ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಗುರುವಾರ ಪ್ರಥಮ ಬಿಇ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಇದರಲ್ಲಿ ಸುಚೇತನ ಫೇಲ್ ಆಗಿದ್ದಾಳೆ ಎನ್ನಲಾಗಿದೆ. ಇದರಿಂದ ಮನನೊಂದು ಹಾಸ್ಟೆಲ್ ನ ತಮ್ಮ ಕೊಠಡಿಯಲ್ಲಿ ಗುರುವಾರ ಮಧ್ಯಾಹ್ನ ಶಾಲ್ ಸಹಾಯದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಡಿದ್ದಾಳೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಲಾಗಿದೆ.

 

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here