Thursday 3rd, July 2025
canara news

ಸ್ವಲ್ಪದರಲ್ಲೇ ತಪ್ಪಿದ ದುರಂತ:ಸಮುದ್ರಕ್ಕೆ ಬೀಳುತ್ತಿದ್ದ ಲಾರಿ

Published On : 17 Jun 2017   |  Reported By : Canaranews Network


ಮಂಗಳೂರು: ಮಂಗಳೂರು ಹೊರವಲಯದ ಉಳ್ಳಾಲ ವ್ಯಾಪ್ತಿಯ ಕೈಕೋ ಬಳಿ ಕಡಲ್ಕೊರೆತಕ್ಕೆ ಕಲ್ಲು ಹಾಕುತ್ತಿದ್ದ ಲಾರಿ ಮಗುಚಿ ಬಿದ್ದ ಘಟನೆ ನಡೆದಿದೆ. ಲಾರಿ ಸಮುದ್ರದ ಬಳಿಯೇ ಮುಗುಚಿ ಬಿದ್ದರೂ ಹೆಚ್ಚಿನ ಅಪಾಯ ಸಂಭವಿಸಿಲ್ಲ.ಚಾಲಕ ಮತ್ತು ನಿರ್ವಾಹಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಬೃಹತ್ ಬಂಡೆ ಕಲ್ಲು ಇಳುಸುತ್ತಿದ್ದಾಗ ಈ ಘಟನೆ ನಡೆದಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here