Published On : 18 Jun 2017 | Reported By : Rons Bantwal
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸ್ವಾಮೀಜಿಯವರನ್ನು ಗೌರವಿಸಿದರು. ತಮಿಳುನಾಡಿನ ನಾಗಪಟ್ನಂ ಜಿಲ್ಲೆಯ ಪೂಜ್ಯ ಶ್ರೀ ಅಂಬಾಲವನ ದೇಶಿಕ ಸ್ವಾಮೀಜಿ ಶುಕ್ರವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿದರು.
ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸ್ವಾಮೀಜಿಯರನ್ನು ಗೌರವಿಸಿದರು.
More News
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ