Saturday 10th, May 2025
canara news

ಎಸ್ಪಿ ಅಣ್ಣಾಮಲೈ ನೇತೃತ್ವದಲ್ಲಿ ಬಂಟ್ವಾಳ ತಾಲೂಕಿನಾದ್ಯಂತ ಭದ್ರತೆ

Published On : 24 Jun 2017   |  Reported By : Canaranews Network


ಮಂಗಳೂರು: ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಬಂಟ್ವಾಳ ಪೊಲೀಸ್ ನಗರ ಠಾಣೆಗೆ ಭೇಟಿ ನೀಡಿ ತಾಲೂಕಿನಲ್ಲಿ ನಡೆದ ಘಟನೆ ಬಗ್ಗೆ ಮಾಹಿತಿ ಪಡೆದರು,

ನಂತರ ತಾಲೂಕಿನ ಅತಿಸೂಕ್ಷ್ಮ ಪ್ರದೇಶಗಳಾದ ಮಾರಿಪಳ್ಳ, ಫರಂಗಿಪೇಟೆ, ಬಿ.ಸಿ.ರೋಡ್, ಕೈಕಂಬ, ಶಾಂತಿ ಅಂಗಡಿ ಮತ್ತಿತರ ಪ್ರದೇಶಗಳನ್ನು ಸಾರ್ವಜನಿಕರೊಂದಿಗೆ ಖುದ್ದು ಪರಿಶೀಲನೆ ನಡೆಸಿದರು. ಸ್ಥಳೀಯ ಯುವಕರನ್ನು ಕರೆದು ಪ್ರಾದೇಶಿಕ ಬೆಳವಣಿಗೆಯ ಬಗ್ಗೆ ಆತ್ಮೀಯತೆಯಲ್ಲಿ ಮಾತನಾಡಿ ಅಣ್ಣಾಮಲೈ ವಿಷಯ ಕಲೆ ಹಾಕಿದರು. ಎಸ್ ಡಿಪಿಐ ಸ್ಥಳೀಯ ಸಮಿತಿ ಅಧ್ಯಕ್ಷ ಅಶ್ರಫ್ ಕೊಲೆ ಪ್ರಕರಣವನ್ನು ಅವಲೋಕಿಸಿದ ಅವರು ಬಳಿಕ ಪರಿಸ್ಥಿತಿ ನಿಯಂತ್ರಿಸುವಂತೆ ತಮ್ಮ ತಂಡದ ಸದಸ್ಯರಿಗೆ ನಿರ್ದೇಶನ ನೀಡಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here