Thursday 25th, April 2024
canara news

ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಅಧ್ಯಕ್ಷರಾಗಿ ಜಯ ಸಿ.ಸುವರ್ಣ ಪುನರಾಯ್ಕೆ

Published On : 26 Jun 2017   |  Reported By : Rons Bantwal


ಮುಂಬಯಿ, ಜೂ.26: ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಮಹಾಸಭೆ ಇಂದು ಮೂಲ್ಕಿಯಲ್ಲಿನ ಕೆ.ಸೋಮಪ್ಪ ಸುವರ್ಣ ಸಭಾಗಂಣದಲ್ಲಿ ಜರಗಿತು.

Jaya C.Suvarna

 Pitambar Heraje

 Rajashekara R.Kotian

Mohandas Pavooru

ಮಹಾಸಭೆಯಲ್ಲಿ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾಗಿ ಜಯ.ಸಿ.ಸುವರ್ಣ ಪುನರಾಯ್ಕೆ ಗೊಂಡರು. ಉಪಾಧ್ಯಕ್ಷರಾಗಿ ಡಾ| ರಾಜಶೇಖರ ಆರ್.ಕೋಟ್ಯಾನ್ ಮತ್ತು ಪೀತಾಂಬರ ಹೇರಾಜೆ ಆಯ್ಕೆಯಾಗಿದ್ದಾರೆ, ಕಾರ್ಯದರ್ಶಿಯಾಗಿ ಮೋಹನದಾಸ ಪಾವೂರು, ಕೋಶಾಧಿಕಾರಿಯಾಗಿ ಯೋಗೀಶ್ ಕೋಟ್ಯಾನ್, ಜೊತೆ ಕೋಶಾಧಿಕಾರಿ ಆಗಿ ಸಂತೋಷ ಕೋಟ್ಯಾನ್ ಉಪ್ಪೂರು, ಜೊತೆಕಾರ್ಯದರ್ಶಿಯಾಗಿ ಗಂಗಾಧರ ಪೂಜಾರಿ ಚೇಳಾರ್ ಮತ್ತು ಗಣೇಶ್ ಎಲ್.ಪೂಜಾರಿ ಆಯ್ಕೆ ಆಗಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here