Friday 26th, April 2024
canara news

ಕಂಬಳಕ್ಕೆ ಹಸಿರು ನಿಶಾನೆ

Published On : 04 Jul 2017   |  Reported By : Canaranews Network


ಮಂಗಳೂರು: ಕರಾವಳಿ ಭಾಗದ ಜನಪದ ಕ್ರೀಡೆ ಕಂಬಳ ಆಯೋಜನೆ ಸಂಬಂಧ ರಾಜ್ಯ ಸರಕಾರ ಹೊರಡಿಸಿದ್ದ ಅಧ್ಯಾದೇಶಕ್ಕೆ ಸೋಮವಾರ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ.

ಇದರೊಂದಿಗೆ ಕಂಬಳ ಆಯೋಜನೆಗೆ ಎದುರಾಗಿದ್ದ ತೊಡಕಿಗೆ ತಾತ್ಕಾಲಿಕ ಪರಿಹಾರ ಸಿಕ್ಕಿದ್ದು, ಮುಂದಿನ 6 ತಿಂಗಳ ಅವಧಿಯಲ್ಲಿ ಕಂಬಳ ನಡೆಸಲು ಅಧಿಕೃತ ಅನುಮತಿ ಲಭಿಸಿದೆ. ರಾಜ್ಯದಲ್ಲಿ ತುರ್ತಾಗಿ ಕಂಬಳ ಆಯೋಜಿಸಲು ಕಾನೂನಿನಡಿ ಅನುಮತಿ ನೀಡುವ ಉದ್ದೇಶದಿಂದ ಸರಕಾರವು ತುರ್ತಾಗಿ ಅಧ್ಯಾದೇಶ ಮಾಡಿ ರಾಜ್ಯ ಪಾಲರ ಮೂಲಕ ಕೇಂದ್ರಸರಕಾರಕ್ಕೆ ಕಳುಹಿಸಿತ್ತು. ಈ ಅಧ್ಯಾದೇಶಕ್ಕೆ ರಾಷ್ಟ್ರಪತಿಗಳ ಅನುಮತಿಯೊಂದಿಗೆ ಗೃಹ ಸಚಿವಾಲಯ ಆದೇಶವನ್ನು ಹೊರಡಿಸಿ ಅದನ್ನು ಕರ್ನಾಟಕ ಸರಕಾರದ ಸಂಸದೀಯ ಕಾರ್ಯದರ್ಶಿಗೆ ರವಾನಿಸಿದೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here