Sunday 11th, May 2025
canara news

ಸುಪ್ರಿಂ ಕೋರ್ಟ್ ಬಾರ್ ಬಂದ್ ಬಿಸಿ; ಮದ್ಯ ಪ್ರಿಯರು ಕಂಗಾಲು

Published On : 05 Jul 2017   |  Reported By : Canaranews Network


ಮಂಗಳೂರು: ಸುಪ್ರೀಂ ಕೋರ್ಟ್ ಆದೇಶದಂತೆ ದೇಶಾದ್ಯಂತ ಶನಿವಾರದಿಂದ ಹೆದ್ದಾರಿ ಬದಿಯ ಬಾರ್ ಮತ್ತು ವೈನ್ ಶಾಪ್ ಗಳಿಗೆ ಬೀಗ ಜಡಿಯಲಾಗಿದೆ. ಆದರೆ, ಶನಿವಾರ ವಾರಾಂತ್ಯವಾಗಿದ್ದ ಕಾರಣ ಈ ಬಾರ್ ಬಂದ್ ಬಿಸಿ ಗ್ರಾಮೀಣ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ತಟ್ಟಿದೆ.

ಮದ್ಯದಂಗಡಿಯಲ್ಲಿ ತಡರಾತ್ರಿಯವರೆಗೂ ಪಾನಪ್ರಿಯರು ಸಾಲುಗಟ್ಟಿ ನಿಂತು ಮದ್ಯ ಖರೀದಿಸಿದ್ದಾರೆ. ಕೆಲ ಮದ್ಯಪ್ರಿಯರು ಮದ್ಯ ಸಿಗದೆ ಕಂಗಲಾಗಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here