Friday 26th, April 2024
canara news

ಸುಪ್ರಿಂ ಕೋರ್ಟ್ ಬಾರ್ ಬಂದ್ ಬಿಸಿ; ಮದ್ಯ ಪ್ರಿಯರು ಕಂಗಾಲು

Published On : 05 Jul 2017   |  Reported By : Canaranews Network


ಮಂಗಳೂರು: ಸುಪ್ರೀಂ ಕೋರ್ಟ್ ಆದೇಶದಂತೆ ದೇಶಾದ್ಯಂತ ಶನಿವಾರದಿಂದ ಹೆದ್ದಾರಿ ಬದಿಯ ಬಾರ್ ಮತ್ತು ವೈನ್ ಶಾಪ್ ಗಳಿಗೆ ಬೀಗ ಜಡಿಯಲಾಗಿದೆ. ಆದರೆ, ಶನಿವಾರ ವಾರಾಂತ್ಯವಾಗಿದ್ದ ಕಾರಣ ಈ ಬಾರ್ ಬಂದ್ ಬಿಸಿ ಗ್ರಾಮೀಣ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ತಟ್ಟಿದೆ.

ಮದ್ಯದಂಗಡಿಯಲ್ಲಿ ತಡರಾತ್ರಿಯವರೆಗೂ ಪಾನಪ್ರಿಯರು ಸಾಲುಗಟ್ಟಿ ನಿಂತು ಮದ್ಯ ಖರೀದಿಸಿದ್ದಾರೆ. ಕೆಲ ಮದ್ಯಪ್ರಿಯರು ಮದ್ಯ ಸಿಗದೆ ಕಂಗಲಾಗಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here