Wednesday 24th, April 2024
canara news

ಕುಂದಾಪುರ ಜಯಲಕ್ಷ್ಮಿ ವಿ.ಭಟ್ ನಿಧನ

Published On : 11 Jul 2017   |  Reported By : Bernard J Costa


ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಪರ್ಯಾಯ ಆರ್ಚಕ ಮನೆತನದ, ಭಂಡಾರ್‍ಕಾರ್ಸ್ ಕಾಲೇಜಿನ ನಿವ್ರತ್ತ ಕಚೇರಿ ಆಧೀಕ್ಷಕ ದಿವಗಂತ ಕೆ.ವಿಷ್ಣುದಾಸ ಭಟ್ ಇವರ ಧರ್ಮ ಪತ್ನಿ ಕೆ.ಜಯಲಕ್ಷ್ಮಿ ವಿ.ಭಟ್ ದಿನಾಂಕ 9 ರಂದು ನಿಧನರಾದರು. ಇವರು ಎರಡು ಗಂಡು ಮತ್ತು ಒರ್ವ ಹೆಣ್ಣು ಮಗಳನ್ನು ಅಗಲಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here