Friday 11th, July 2025
canara news

ಪೊಲೀಸ್ ನೋಟಿಸ್ಗೆ ವಜ್ರದೇಹಿ ಶ್ರೀ ಉತ್ತರ

Published On : 18 Jul 2017   |  Reported By : Canaranews Network


ಮಂಗಳೂರು: ಶರತ್ ಮಡಿವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ "ಸ್ಫೋಟಕ ಮಾಹಿತಿ' ನೀಡುವುದಾಗಿ ಹೇಳಿದ್ದ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರು ಪೊಲೀಸರು ನೀಡಿದ ನೋಟಿಸಿಗೆ ಸ್ಪಂದಿಸಿ ಕಾನೂನು ತಜ್ಞರ ಮೂಲಕ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದಾರೆ."

ಜು. 17ರಂದು 11 ಗಂಟೆಯೊಳಗೆ ಮಾಹಿತಿ ನೀಡುವಂತೆ ಪೊಲೀಸರು ನೋಟಿಸಿನಲ್ಲಿ ತಿಳಿಸಿದ್ದರು. ಅದರ ಪ್ರಕಾರ ನಮ್ಮಲ್ಲಿರುವ ಮಾಹಿತಿಯನ್ನು ಕಾನೂನು ತಜ್ಞರ ಮೂಲಕ ಪೊಲೀಸ್ ಠಾಣೆಗೆ ಒಪ್ಪಿಸಿದ್ದೇವೆ' ಎಂದು ಸ್ವಾಮೀಜಿ ಅವರು ತಿಳಿಸಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here