Sunday 28th, April 2024
canara news

ಪೊಲೀಸ್ ನೋಟಿಸ್ಗೆ ವಜ್ರದೇಹಿ ಶ್ರೀ ಉತ್ತರ

Published On : 18 Jul 2017   |  Reported By : Canaranews Network


ಮಂಗಳೂರು: ಶರತ್ ಮಡಿವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ "ಸ್ಫೋಟಕ ಮಾಹಿತಿ' ನೀಡುವುದಾಗಿ ಹೇಳಿದ್ದ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರು ಪೊಲೀಸರು ನೀಡಿದ ನೋಟಿಸಿಗೆ ಸ್ಪಂದಿಸಿ ಕಾನೂನು ತಜ್ಞರ ಮೂಲಕ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದಾರೆ."

ಜು. 17ರಂದು 11 ಗಂಟೆಯೊಳಗೆ ಮಾಹಿತಿ ನೀಡುವಂತೆ ಪೊಲೀಸರು ನೋಟಿಸಿನಲ್ಲಿ ತಿಳಿಸಿದ್ದರು. ಅದರ ಪ್ರಕಾರ ನಮ್ಮಲ್ಲಿರುವ ಮಾಹಿತಿಯನ್ನು ಕಾನೂನು ತಜ್ಞರ ಮೂಲಕ ಪೊಲೀಸ್ ಠಾಣೆಗೆ ಒಪ್ಪಿಸಿದ್ದೇವೆ' ಎಂದು ಸ್ವಾಮೀಜಿ ಅವರು ತಿಳಿಸಿದ್ದಾರೆ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here