Thursday 3rd, July 2025
canara news

ಶರತ್ ಹತ್ಯೆ ತನಿಖೆಯನ್ನು ಎನ್ಐಎಗೆ ಒಪ್ಪಿಸುವ ಅಗತ್ಯವಿಲ್ಲ;ಮುತಾಲಿಕ್

Published On : 18 Jul 2017   |  Reported By : Canaranews Network


ಮಂಗಳೂರು: ಶರತ್ ಮಡಿವಾಳ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸುವ ಅಗತ್ಯವಿಲ್ಲ ಎಂದು ಮಂಗಳೂರಿನಲ್ಲಿ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ.

ಸೋಮವಾರ ಮಂಗಳೂರು ಕೋರ್ಟ್ ಗೆ ಹಾಜರಾಗುವ ಸಂದರ್ಭ ಮಾಧ್ಯಮ ಪ್ರತಿನಿದಿಗಳ ಜೊತೆಗೆ ಮಾತನಾಡಿದ ಅವರು, "ಶರತ್ ಮಡಿವಾಳ ಹತ್ಯೆಯ ತನಿಖೆಯನ್ನು ಎನ್ಐಎಗೆ ಒಪ್ಪಿಸುವ ಅಗತ್ಯ ಇಲ್ಲ. ನಮ್ಮ ರಾಜ್ಯದ ಪೊಲೀಸರು ಸಮರ್ಥರಿದ್ದಾರೆ," ಎಂದರು."ಕರಾವಳಿ ಜಿಲ್ಲೆಯಲ್ಲಿ ಭಯದ ವಾತಾವರಣ ಇಲ್ಲ. ದೊಂಬಿಯಾಗುತ್ತಿದೆ ಅಂತಾ ವಿನಾಕಾರಣ ಬಿಂಬಿಸಲಾಗುತ್ತಿದೆ ಹೊರತು ಜಿಲ್ಲೆಯಲ್ಲಿ ಯಾವುದೇ ರೀತಿಯ ಭಯದ ವಾತಾವರಣ ಕಾಣುತ್ತಿಲ್ಲ," ಎಂದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here