Saturday 10th, May 2025
canara news

ಮುಖ್ಯಮಂತ್ರಿ ಮಾನ್ಯ ಶ್ರೀ ಸಿದ್ಧರಾಮಯ್ಯ ಅವರಿಂದ ರೊನಾಲ್ಡ್ ಕೊಲಾಸ್ಸೋ ಅವರಿಗೆ ಸನ್ಮಾನ

Published On : 20 Jul 2017   |  Reported By : Canaranews Network


ಮುಂಬಯಿ, ಜುಲೈ. 19: ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಮಾನ್ಯ ಶ್ರೀ ಸಿದ್ಧರಾಮಯ್ಯ ಅವರು ಇತ್ತೀಚಿಗೆ ಮಾಧ್ಯಮ ಲೋಕದ ಹೆಸರಾಂತ ಟೈಮ್ಸ್ ನೆಟ್‍ವರ್ಕ್ ಸಮೂಹವು ವಾರ್ಷಿಕವಾಗಿ ಕೊಡಮಾಡುವ ಪ್ರತಿಷ್ಠಿತ ಅನಿವಾಸಿ ಭಾರತೀಯ ಪುರಸ್ಕಾರಕ್ಕೆ ರೊನಾಲ್ಡ್ ಕೊಲಾಸ್ಸೋ ಅವರು ಪಾತ್ರರಾದುದ್ದಕ್ಕಾಗಿ ಹೂಗುಚ್ಚ ಮತ್ತು ಪಾರಿತೋಷಕ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಐವನ್ ಡಿ'ಸೋಜ, ಮಾನ್ಯ ಆಹಾರ ಮತ್ತು ನಾಗರೀಕ ಸಚಿವರಾದ ಯು.ಟಿ.ಖಾದರ್ ಮತ್ತು ಭಾರಿ ನೀರಾವರಿ ಸಚಿವರಾದ ಎಂ.ಬಿ.ಪಾಟೀಲ್ ಉಪಸ್ಥಿತಿತರಿದ್ದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here