Saturday 20th, April 2024
canara news

ಮುಖ್ಯಮಂತ್ರಿ ಮಾನ್ಯ ಶ್ರೀ ಸಿದ್ಧರಾಮಯ್ಯ ಅವರಿಂದ ರೊನಾಲ್ಡ್ ಕೊಲಾಸ್ಸೋ ಅವರಿಗೆ ಸನ್ಮಾನ

Published On : 20 Jul 2017   |  Reported By : Canaranews Network


ಮುಂಬಯಿ, ಜುಲೈ. 19: ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಮಾನ್ಯ ಶ್ರೀ ಸಿದ್ಧರಾಮಯ್ಯ ಅವರು ಇತ್ತೀಚಿಗೆ ಮಾಧ್ಯಮ ಲೋಕದ ಹೆಸರಾಂತ ಟೈಮ್ಸ್ ನೆಟ್‍ವರ್ಕ್ ಸಮೂಹವು ವಾರ್ಷಿಕವಾಗಿ ಕೊಡಮಾಡುವ ಪ್ರತಿಷ್ಠಿತ ಅನಿವಾಸಿ ಭಾರತೀಯ ಪುರಸ್ಕಾರಕ್ಕೆ ರೊನಾಲ್ಡ್ ಕೊಲಾಸ್ಸೋ ಅವರು ಪಾತ್ರರಾದುದ್ದಕ್ಕಾಗಿ ಹೂಗುಚ್ಚ ಮತ್ತು ಪಾರಿತೋಷಕ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಐವನ್ ಡಿ'ಸೋಜ, ಮಾನ್ಯ ಆಹಾರ ಮತ್ತು ನಾಗರೀಕ ಸಚಿವರಾದ ಯು.ಟಿ.ಖಾದರ್ ಮತ್ತು ಭಾರಿ ನೀರಾವರಿ ಸಚಿವರಾದ ಎಂ.ಬಿ.ಪಾಟೀಲ್ ಉಪಸ್ಥಿತಿತರಿದ್ದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here