Saturday 10th, May 2025
canara news

ಬಂಟ್ವಾಳ ಹೊರತುಪಡಿಸಿ ಉಳಿದೆಡೆ ನಿಷೇಧಾಜ್ಞೆ ವಾಪಸ್

Published On : 22 Jul 2017   |  Reported By : Canaranews network


ಮಂಗಳೂರು: ಸತತ ಅಹಿತಕರ ಘಟನೆಗಳಿಗೆ ಸಾಕ್ಷಿಯಾಗಿದ್ದ ದ.ಕ.ಜಿಲ್ಲೆಯಲ್ಲಿ ಬರೋಬ್ಬರಿ 55 ದಿನಗಳ ನಂತರ ನಿಷೇಧಾಜ್ಞೆ ವಾಪಸ್ ಪಡೆಯಲಾಗಿದೆ.

ಬೆಳ್ತಂಗಡಿ, ಪುತ್ತೂರು, ಸುಳ್ಯದಲ್ಲಿ ಸಿಆರ್'ಪಿಸಿ ಸೆಕ್ಷನ್ 144ರ ಅನ್ವಯ ಹಾಕಿದ್ದ ನಿಷೇಧಾಜ್ಞೆಯನ್ನು ವಾಪಸ್ ಪಡೆದಿರುವುದಾಗಿ ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಹೇಳಿಕೆ ನೀಡಿದ್ದಾರೆ.ಆದರೆ ಅತೀ ಹೆಚ್ಚಿನ ಗಲಭೆ ನಡೆದಿದ್ದ ಬಂಟ್ವಾಳದಲ್ಲಿ ಮಾತ್ರ ನಿಷೇಧಾಜ್ಞೆ ಮುಂದುವರಿದಿದೆ. ಬಂಟ್ವಾಳದಲ್ಲಿ ಜುಲೈ 25ರವರೆಗೆ ನಿಷೇಧಾಜ್ಞೆ ಹೇರಲಾಗಿದೆ.

 

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here