Saturday 10th, May 2025
canara news

ವಿವಿಧೆಡೆ ಆಟಿ ಅಮಾವಾಸ್ಯೆ ಆಚರಣೆ

Published On : 24 Jul 2017   |  Reported By : Canaranews Network


ಮಂಗಳೂರು: ಕರಾವಳಿಯ ವಿವಿಧೆಡೆ ಭಾನುವಾರ ಆಟಿ ಅಮಾವಾಸ್ಯೆ ಆಚರಣೆ ನಡೆಯಿತು. ಮನೆ ಮನೆಗಳಲ್ಲಿ ಹಾಲೆ ಮರದ ಕಷಾಯವನ್ನು ತಯಾರಿಸಿ ಕುಡಿದರು. ವಿವಿಧೆಡೆ ಸಂಘಟನೆಗಳು ಆಟಿಡೊಂಜಿ ದಿನವನ್ನು ಆಚರಿಸಿದರು.

ಬಂಟ್ವಾಳ ತಾಲೂಕಿನ ಕಾರಿಂಜ ಕ್ಷೇತ್ರ, ನರಹರಿ ಪರ್ವತದಲ್ಲಿ ತೀರ್ಥಸ್ನಾನ ಜಾತ್ರೆಗಳು ನಡೆದವು, ಸಾವಿರಾರು ಜನರು ತೀರ್ಥ ಸ್ನಾನಗೈದರು.ಸೋಮವಾರದಿಂದ ಶ್ರಾವಣ ಮಾಸ ಆರಂಭವಾಗಲಿದ್ದು ವಾರ್ಷಿಕ ಹಬ್ಬ ಹರಿದಿನಗಳು ಆರಂಭವಾಗಲಿವೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here