Thursday 3rd, July 2025
canara news

ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಿ ಓರ್ವ ನಾಪತ್ತೆ

Published On : 30 Jul 2017   |  Reported By : Canaranews network


ಮಂಗಳೂರು: ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ಬೋಟೊಂದು ಬೈಕಂಪಾಡಿ ಸಮೀಪ ಅರಬ್ಬಿ ಸಮುದ್ರದಲ್ಲಿ ಮುಳುಗಿದ ಪರಿಣಾಮ ಬೊಟ್ ನಲ್ಲಿದ್ದ ಓರ್ವ ನಾಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಬೈಕಂಪಾಡಿಯ ಮೀನಕಳಿಯ ಎಂಬಲ್ಲಿ ನಡೆದಿದೆ.

ನಾಡದೋಣಿ ಮೀನುಗಾರಿಕೆಗಾಗಿ ಸಮುದ್ರದಲ್ಲಿ ಇಳಿದಿದ್ದು, ಈ ವೇಳೆ ಸಮುದ್ರದ ಮಧ್ಯೆ ದೋಣಿ ಮುಳುಗಡೆಯಾಗಿದೆ. ಈ ವೇಳೆ ದೋಣಿ ಮುಳುಗಡೆಯಾಗುತ್ತಿರುವುದನ್ನ ಗಮನಿಸಿದ ಸ್ಥಳೀಯ ಇನ್ನೊಂದು ದೋಣಿಯವರು ತಕ್ಷಣ ರಕ್ಷಣೆಗೆ ಬಂದು ಮುಳುಗುತ್ತಿದ್ದ ೭ ಮಂದಿಯ ಪೈಕಿ ೬ ಮಂದಿಯನ್ನು ರಕ್ಷಿಸಿದ್ದಾರೆ. ಮೀನುಗಾರ ಪ್ರೇಮನಾಥ್ ಎಂಬವರು ನಾಪತ್ತೆಯಾಗಿದ್ದು,ಅವರಿಗಾಗಿ ಶೋಧಕಾರ್ಯ ಮುಂದುವರಿದಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here