Thursday 2nd, May 2024
canara news

ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಿ ಓರ್ವ ನಾಪತ್ತೆ

Published On : 30 Jul 2017   |  Reported By : Canaranews network


ಮಂಗಳೂರು: ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ಬೋಟೊಂದು ಬೈಕಂಪಾಡಿ ಸಮೀಪ ಅರಬ್ಬಿ ಸಮುದ್ರದಲ್ಲಿ ಮುಳುಗಿದ ಪರಿಣಾಮ ಬೊಟ್ ನಲ್ಲಿದ್ದ ಓರ್ವ ನಾಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಬೈಕಂಪಾಡಿಯ ಮೀನಕಳಿಯ ಎಂಬಲ್ಲಿ ನಡೆದಿದೆ.

ನಾಡದೋಣಿ ಮೀನುಗಾರಿಕೆಗಾಗಿ ಸಮುದ್ರದಲ್ಲಿ ಇಳಿದಿದ್ದು, ಈ ವೇಳೆ ಸಮುದ್ರದ ಮಧ್ಯೆ ದೋಣಿ ಮುಳುಗಡೆಯಾಗಿದೆ. ಈ ವೇಳೆ ದೋಣಿ ಮುಳುಗಡೆಯಾಗುತ್ತಿರುವುದನ್ನ ಗಮನಿಸಿದ ಸ್ಥಳೀಯ ಇನ್ನೊಂದು ದೋಣಿಯವರು ತಕ್ಷಣ ರಕ್ಷಣೆಗೆ ಬಂದು ಮುಳುಗುತ್ತಿದ್ದ ೭ ಮಂದಿಯ ಪೈಕಿ ೬ ಮಂದಿಯನ್ನು ರಕ್ಷಿಸಿದ್ದಾರೆ. ಮೀನುಗಾರ ಪ್ರೇಮನಾಥ್ ಎಂಬವರು ನಾಪತ್ತೆಯಾಗಿದ್ದು,ಅವರಿಗಾಗಿ ಶೋಧಕಾರ್ಯ ಮುಂದುವರಿದಿದೆ.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here