Thursday 2nd, May 2024
canara news

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷ ಡಾ| ರಾಜಶೇಖರ ಆರ್.ಕೋಟ್ಯಾನ್ ನಿಯೋಗದಿಂದ ಕಾವ್ಯಾ ಪೂಜಾರಿ ಕಟೀಲು ಮನೆ ಭೇಟಿ

Published On : 31 Jul 2017   |  Reported By : Rons Bantwal


ಮುಂಬಯಿ, ಜು.31: ಮೂಡಬಿದ್ರೆಯ ಶಿಕ್ಷಣ ಸಂಸ್ಥೆಯ ಅವಾರಣದಲ್ಲೇ ಇತ್ತೀಚೆಗೆ ಅನುಮಾನಸ್ಪದವಾಗಿ ಸಾವನ್ನಪ್ಪಿದ ಮೂಡಬಿದ್ರೆಯ ಆಳ್ವಾಸ್ ಹೈಸ್ಕೂಲು ವಿದ್ಯಾಥಿರ್üನಿ ಬ್ಯಾಡ್ಮಿಂಟನ್ ತಾರೆ ಕಾವ್ಯಾ ಪೂಜಾರಿ ಅವರ ಕಟೀಲು ಅಲ್ಲಿನ ನಿವಾಸಕ್ಕೆ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷ ಡಾ| ರಾಜಶೇಖರ ಆರ್.ಕೋಟ್ಯಾನ್ ನಿಯೋಗವು ಭೇಟಿಗೈದು ಮೃತಳ ಮಾತಾಪಿತರಿಗೆ ಸಾಂತ್ವನ ಹೇಳಿದರು.

ಮಗಳ ನಿಗೂಢ ರೀತಿಯ ಸಾವಿನ ಬಗ್ಗೆ ಮಾಹಿತಿ ಪಡಕೊಂಡ ರಾಜಶೇಖರ ಕೋಟ್ಯಾನ್ ನಿಯೋಗವು ಅಪ್ರತಿಮ ಪ್ರತಿಭಾನ್ವಿತೆ ಮಗಳ ಸಾವಿಗೆ ಶೀಘ್ರವೇ ನ್ಯಾಯ ಲಭಿಸುವಂತೆ ಪ್ರಾಥಿರ್üಸುವುದಾಗಿ ತಿಳಿಸಿದರು. ನಿಯೋಗದಲ್ಲಿ ಬಿಲ್ಲವ ಪರಿಷತ್ತ್‍ನ ಶೇಖರ್ ಕರ್ಕೇರ, ಮಹಾಮಂಡಲದ ಕೋಶಾಧಿಕಾರಿ ಯೋಗೇಶ್ ಕೋಟ್ಯಾನ್, ಚಂದ್ರಹಾಸ ಸುವರ್ಣ ಮೂಲ್ಕಿ, ಬಿಲ್ಲವ ಮುಂದಾಳುಗಳಾದ ಧನಂಜಯ ಮಟ್ಟು, ದಿನೇಶ್ ಪೂಜಾರಿ, ಪ್ರಮೋದ್ ಸುವರ್ಣ ಕಿನ್ನಿಗೋಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here